ಪಂಚಮಸಾಲಿ ಸಮಾವೇಶ
ಇಂಡಿ 18:ಬಾಗಲಕೋಟ ತಾಲೂಕಿನ ಹುನಗುಂದದಲ್ಲಿ ನಡೆಯುತ್ತಿರುವ ಲಿಂಗಾಯತ ಪಂಚಮಸಾಲಿ ಸಮಾಜದ ಸಮಾವೇಶಕ್ಕೆ ಇಂಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಬೇಕೆಂದು ಲಿಂಗಾಯತ ಪಂಚಮಸಾಲಿ ನಗರಘಟಕದ ಅಧ್ಯಕ್ಷ ಸೋಮಶೇಖರ ದೇವರ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಜ್ಯೋತಿ ಯಾತ್ರೆ ವಾಹನಕ್ಕೆ ಪೂಜಾ ಕಾರ್ಯಕ್ರಮ ನೆರವೇರಿಸಿ ಸ್ವಾಗತಿಸಿ ಮಾತನಾಡಿದರು.
ರಾಜ್ಯದಲ್ಲಿ ಅತ್ಯಧಿಕ ಜನ ಸಂಖ್ಯೆ ಹೊಂದಿದ ಲಿಂಗಾಯತ ಪಂಚಮಸಾಲಿ ಸಮುದಾಯದ ಶಕ್ತಿ ಪ್ರದರ್ಶನ ನಡೆಯುತ್ತಿದ್ದು ಸಮಾಜದ ಬಾಮಧವರು ಹೆಚ್ಚಿನ ಸಂಖ್ಯೆಯಲ್ಲಿ ಹುನಗುಂದದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಸವ ಸಮೀತಿ ಅಧ್ಯಕ್ಷ ಅನೀಲಗೌಡ ಬಿರಾದಾರ, ಬುದ್ದುಗೌಡ ಪಾಟೀಲ, ಭೀಮಾಶಂಕರ ಪ್ರಚಂಡಿ, ಅರುಣ ಕುಸುಗಲ್, ಶರಣಗೌಡ ಬಂಡಿ, ನಿಂಗನಗೌಡ ಬಿರಾದಾರ, ಈರಣ್ಣ ಮುಜಗೊಂಡ, ಅನೀಲ ಬಿರಾದಾರ, ವಿಜಯ ಪಾಟೀಲ, ಶ್ರೀಶೈಲ ಕೋರಳ್ಳಿ, ಪ್ರಶಾಂತ ಬಿರಾದಾರ, ಸಂತೋಶ ದೇವರ ಮತ್ತಿತರರು ಇದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 