ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಸಂಚಾಲಕರಾಗಿ ಪರಮೇಶ ತಳವಾರ ಆಯ್ಕೆ
Paramesh Talawara elected as District Chief Convener of Labor Unit
ಬ್ಯಾಡಗಿ 03 : ಕರ್ನಾಟಕ ದಲಿತ ಸಂಘ ಸಮಿತಿ ರಿ ಪರಿವರ್ತನಾ ವಾದ ಕಾರ್ಮಿಕ ಘಟಕ ಹಾವೇರಿ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕರಾಗಿ ಬ್ಯಾಡಗಿಯ ಪಟ್ಟಣದ ಶ್ರೀ ಪರಮೇಶ್ ಶೇಖಪ್ಪ ತಳವಾರ್ ಇವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ ಕೆಮ್ಮಣ್ಣಕೇರಿ ಆದೇಶ ಪತ್ರ ನೀಡುವ ಮೂಲಕ ಮಾತನಾಡಿದವರು ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಕೆಮ್ಮುಣ್ಣಕೇರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನವಾದದ ತತ್ವಾದರ್ಶ ಹಾಗೂ ಸಿದ್ಧಾಂತಕ್ಕೆ ಭದ್ಧರಾಗಿ ಜಿಲ್ಲೆಯ ಸಂಘಟನೆಯನ್ನು ಬಲಪಡಿಸಿ ದಲಿತರಿಗೆ ನ್ಯಾಯ ಕೊಡಿಸುವಲ್ಲಿ ಹೋರಾಟ ಮಾಡಲು ಜಿಲ್ಲೆಯ ಪ್ರಧಾನ ಸಂಚಾಲಕರ ಮಾರ್ಗದರ್ಶನದಲ್ಲಿ ನೀವು ನಡೆದುಕೊಳ್ಳಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಮಾರುತಿ ಹಂಜಿಗಿ. ಹರೀಶ್ಮ ಸರ್ವಧೆ. ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 