'ಪಾಲಕರು ಮಕ್ಕಳ ಸಾಮಥ್ರ್ಯ ಗುತರ್ಿಸಿ ಪ್ರೋತ್ಸಾಹ ನೀಡಿ'
ಲೋಕದರ್ಶನ ವರದಿ
ರಾಯಬಾಗ 20: ಮಕ್ಕಳ ಸಾಮಥ್ರ್ಯವನ್ನು ಗುತರ್ಿಸಿ ಅವರು ಆಸಕ್ತಿ ಹೊಂದಿದ ವಿಷಯದಲ್ಲಿ ಮುಂದುವರೆಯಲು ಪಾಲಕರು ಪ್ರೋತ್ಸಾಹ ನೀಡಬೇಕು. ಇದರಿಂದ ಅವರಲ್ಲಿರುವ ಸೃಜನಾತ್ಮಕ ಕಲೆ ಹೊರಹೊಮ್ಮುತ್ತದೆ ಎಂದು ಹುಬ್ಬಳ್ಳಿಯ ಸಿ.ಎ ನಟರಾಜ್ ಮುಶರ್ಿಲ್ಲಿ ಹೇಳಿದರು.
ಶನಿವಾರ ಪಟ್ಟಣದ ಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಲಕ್ಷ್ಮೀಸೇನ ಶಿಕ್ಷಣ ಸಂಸ್ಥೆಯ ಮಹಾವೀರ ವಸತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾಷರ್ಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಅತೀಯಾದ ಕಟ್ಟುಪಾಡುಗಳನ್ನು ವಿಧಿಸದೇ ಸ್ವಾತಂತ್ರ ಕೊಟ್ಟು, ಸ್ನೇಹಿತರಂತೆ ಬೆಳಸಬೇಕು. ತಪ್ಪು ದಾರಿಗೆ ಹೋಗುತ್ತಿರುವುದು ಕಂಡ ಬಂದರೆ ಸನ್ಮಾರ್ಗದಲ್ಲಿ ನಡೆಯುವಂತೆ ತಿಳಿ ಹೇಳಿ, ಸಮಾಜದಲ್ಲಿ ಒಳ್ಳೆಯ ನಾಗರೀಕನಾಗಿ ಬೆಳೆಯುವಂತೆ ಮಾರ್ಗದರ್ಶನ ನೀಡಬೇಕೆಂದು ಕಿವಿ ಮಾತು ಹೇಳಿದರು.
ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ವಸುಮತಿ ಶಿಂದೆ, ಶೀತಲ ಬೇಡಕಿಹಾಳೆ, ಸಂಜು ಬಡೋರೆ, ಡಾ.ಅಜೀತ ನಾಯಿಕ ಸೇರಿದಂತೆ ಶಿಕ್ಷಕರು, ಸಿಬ್ಬಂದಿ, ಪಾಲಕರು ಮತ್ತು ವಿದ್ಯಾಥರ್ಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 