'ಪಾಲಕರು ಮಕ್ಕಳಿಗೆ ಮಿತ್ರರಂತೆ ಬೆರೆತು ಅಭ್ಯಾಸ ಮಾಡಲು ಸಲಹೆ ನೀಡಬೇಕು'
ಲೋಕದರ್ಶನ ವರದಿ
ಬೆಳಗಾವಿ 31: ನಗರದ ಗೋವಾವೇಸದಲ್ಲಿರುವ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಟ್ಯಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಿ. 28ರಂದು ನಡೆದ ಪಾಲಕರ ಸಮಾವೇಶದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪಾಲಕರನ್ನು ಉದ್ದೇಶೀಸಿ ಮಾತನಾಡಿದ ಪ್ರಾಚಾರ್ಯ ಡಾ. ಸಿ.ಎನ್.ನಾಯ್ಕರ ಅವರು ಮಹಾವಿದ್ಯಾಲಯದ ವಿದ್ಯಾಥರ್ಿಗಳಿಗೆ ಅತ್ಯುತ್ತಮವಾಗಿ ಶೈಕ್ಷಣಿಕ ವಾತಾವರಣ ನಿಮರ್ಾಣ ಮಾಡುವ ಧೇಯ್ಯೋದ್ದೇಶ ಹೊಂದಿದೆ. ಪಾಲಕರು ಮಿತ್ರರಂತೆ ಮೃದುವಾಗಿ ಬೆರೆತು ಮಕ್ಕಳಿಗೆ ಅಭ್ಯಾಸ ಮಾಡಲು ಸಲಹೆ ನೀಡಬೇಕು. ಪಾಲಕರು ಮಕ್ಕಳಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಮಾತ್ರ ನೀಡಬೇಕು, ಮಹಾವಿದ್ಯಾಲಯದಲ್ಲಿ ಅಭ್ಯಾಸದ ಜೊತೆಗೆ ಮಕ್ಕಳ ಅಭಿರುಚಿಗೆತಕ್ಕಂತೆ ಕ್ರೀಡೆ, ಸಾಂಸ್ಕೃತಿಕ ಸ್ರ್ಪಗಳಿಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಶಿಕ್ಷಕ, ಪಾಲಕ, ವಿದ್ಯಾಥರ್ಿಗಳು ಮೂವರು ಸೇರಿ ಅಹನರ್ಿಸಿ ಶ್ರಮಿಸಿದಾಗ ಮಾತ್ರ ಅತ್ಯುತ್ತಮ ಫಲಿತಾಂಶ ಹೊರಬರುತ್ತದೆ ಎಂದು ನುಡಿದರು.
ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ ಅವರು ವೇದಿಕೆಮೇಲೆ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸುಚಿತ್ರಾ ಯಾದವ ಸ್ವಾಗತಿಸಿದರು, ದೀಪಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾಥರ್ಿ ವೃಂದದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 