ಸಂಸತ್ ದಾಳಿ, ಹುತಾತ್ಮರಿಗೆ ರಾಜ್ಯಸಭೆ ಗೌರವ ನಮನ
ನವದೆಹಲಿ, 13 ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದವರಿಗೆ ರಾಜ್ಯಸಭೆಯಲ್ಲಿ ಇಂದು ಗೌರವ ಸಲ್ಲಿಸಿ, ಒಂದು ನಿಮಿಷ ಮೌನ ಆಚರಿಸಲಾಯಿತು. ಸದನ ಸಮಾಮಾವೇಶ ಗೊಳ್ಳುತ್ತಿದ್ದಂತೆಯೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಭದ್ರತಾ ಸಿಬ್ಬಂದಿ ಮತ್ತು ಇತರರ ತ್ಯಾಗ, ಬಲಿದಾನ ದೇಶ ಮರೆಯಲಾಗದು ಎಂದು ಸ್ಮರಿಸಿದರು.ಇದು ಭೀಕರ ದಾಳಿಯ 15 ನೇ ವಾರ್ಷಿಕೋತ್ಸವವಾಗಿದ್ದು ಇಂತಹ ಪಿಡುಗಿನ ವಿರುದ್ಧ ಸದಸ್ಯರು ದೃಡ ನಿಶ್ಚಯದಿಂದ ಹೋರಾಡಲು ನಿರ್ಧರಿಸಿ, ಹುತಾತ್ಮರಾದವರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 