ಸಂಸತ್ ದಾಳಿ, ಹುತಾತ್ಮರಿಗೆ ರಾಜ್ಯಸಭೆ ಗೌರವ ನಮನ
ನವದೆಹಲಿ, 13 ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದವರಿಗೆ ರಾಜ್ಯಸಭೆಯಲ್ಲಿ ಇಂದು ಗೌರವ ಸಲ್ಲಿಸಿ, ಒಂದು ನಿಮಿಷ ಮೌನ ಆಚರಿಸಲಾಯಿತು. ಸದನ ಸಮಾಮಾವೇಶ ಗೊಳ್ಳುತ್ತಿದ್ದಂತೆಯೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಭದ್ರತಾ ಸಿಬ್ಬಂದಿ ಮತ್ತು ಇತರರ ತ್ಯಾಗ, ಬಲಿದಾನ ದೇಶ ಮರೆಯಲಾಗದು ಎಂದು ಸ್ಮರಿಸಿದರು.ಇದು ಭೀಕರ ದಾಳಿಯ 15 ನೇ ವಾರ್ಷಿಕೋತ್ಸವವಾಗಿದ್ದು ಇಂತಹ ಪಿಡುಗಿನ ವಿರುದ್ಧ ಸದಸ್ಯರು ದೃಡ ನಿಶ್ಚಯದಿಂದ ಹೋರಾಡಲು ನಿರ್ಧರಿಸಿ, ಹುತಾತ್ಮರಾದವರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 