ಸಂಸತ್ ದಾಳಿ, ಹುತಾತ್ಮರಿಗೆ ರಾಜ್ಯಸಭೆ ಗೌರವ ನಮನ
ನವದೆಹಲಿ, 13 ಸಂಸತ್ ಭವನದ ಮೇಲಿನ ದಾಳಿಯಲ್ಲಿ ಹುತಾತ್ಮರಾದವರಿಗೆ ರಾಜ್ಯಸಭೆಯಲ್ಲಿ ಇಂದು ಗೌರವ ಸಲ್ಲಿಸಿ, ಒಂದು ನಿಮಿಷ ಮೌನ ಆಚರಿಸಲಾಯಿತು. ಸದನ ಸಮಾಮಾವೇಶ ಗೊಳ್ಳುತ್ತಿದ್ದಂತೆಯೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಭದ್ರತಾ ಸಿಬ್ಬಂದಿ ಮತ್ತು ಇತರರ ತ್ಯಾಗ, ಬಲಿದಾನ ದೇಶ ಮರೆಯಲಾಗದು ಎಂದು ಸ್ಮರಿಸಿದರು.ಇದು ಭೀಕರ ದಾಳಿಯ 15 ನೇ ವಾರ್ಷಿಕೋತ್ಸವವಾಗಿದ್ದು ಇಂತಹ ಪಿಡುಗಿನ ವಿರುದ್ಧ ಸದಸ್ಯರು ದೃಡ ನಿಶ್ಚಯದಿಂದ ಹೋರಾಡಲು ನಿರ್ಧರಿಸಿ, ಹುತಾತ್ಮರಾದವರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 