ಮಾಂಜರಿ: ಕ್ರಿಡೆಯಲ್ಲಿ ಸೋಲು- ಗೆಲುವುಗಿಂತ ಭಾಗವಹಿಸುವುದು ಮುಖ್ಯ
ಲೋಕದರ್ಶನ ವರದಿ
ಮಾಂಜರಿ 13: ವಿದ್ಯಾಥರ್ಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನ ಆರೋಗ್ಯ ವೃದ್ಧಿಯಾಗುತ್ತದೆ ಅದೇ ಪ್ರಕಾರ ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಆದರೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದು ಅಂಕಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ಯ ವೈದ್ಯಾಧಿಕಾರಿ ಡಾ. ಮಹೇಶ್ ಕುಂಬಾರ್ ಹೇಳಿದರು.
ಅವರು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಕೆಎಲ್ಇ ಶಿಕ್ಷಣ ಸಂಸ್ಥೆಯ ಎಸ್ ಸಿ ಪಾಟೀಲ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾಷರ್ಿಕ ಕ್ರೀಡಾ ಸ್ಪಧರ್ೆಯನ್ನು ಉದ್ಘಾಟಿಸಿ ಡಾ ಮಹೇಶ್ ಕುಂಬಾರ್ ಮಾತನಾಡಿದರು. ಕ್ರೀಡೆ ಜೊತೆ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆಸಕ್ತಿ ತೋರಬೇಕು ಪೈಪೋಟಿ ಯುಗದಲ್ಲಿ ವಿದ್ಯಾಥರ್ಿಗಳು ತಂತ್ರಜ್ಞಾನದ ಶಿಕ್ಷಣ ಅವಶ್ಯಕತೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಶ್ರಮಿಸಬೇಕೆಂದರು ಇದೇ ವೇಳೆ ಸದೃಢ ಆರೋಗ್ಯ ನಿಮರ್ಿಸಲು ವಿದ್ಯಾಥರ್ಿಗಳು ಹೆಚ್ಚಿನ ಆಸಕ್ತಿ ವಹಿಸಬೇಕೆಂದು ಅವರು ವಿದ್ಯಾಥರ್ಿಗಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯಾಧ್ಯಾಪಕ ರಾದ ಬಿಎಸ್ ಅಂಬಿ ಶಾರದಾದೇವಿ ಕೋರೆ ಪ್ರೌಢಶಾಲೆಯ ಶಿಕ್ಷಕರಾದ ಬಿಕೆ ಸಿಂದ ಸುಧೀರ್ ಕೋಟಿವಾಲೆ ಹಾಗೂ ಇನ್ನುಳಿದ ಶಿಕ್ಷಕರು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 