ವಿದ್ಯುತ್ ದೀಪದ ಕಂಭ ಅಳವಡಿಕೆ ಕಾರ್ಯಕ್ರಮ ವೀಕ್ಷಿಸಿದ ಪಟೇಲ್
Patel watched the lamp pole installation program
ವಿದ್ಯುತ್ ದೀಪದ ಕಂಭ ಅಳವಡಿಕೆ ಕಾರ್ಯಕ್ರಮ ವೀಕ್ಷಿಸಿದ ಪಟೇಲ್
ಕೊಪ್ಪಳ 11: ನಗರದ ಬಸವೇಶ್ವರ ಸರ್ಕಲ್ ದಿಂದ ಶ್ರೀ ಗವಿಮಠಕ್ಕೆ ಹೋಗುವ ಮುಖ್ಯ ರಸ್ತೆಗೆ ಹೊಸ ವಿದ್ಯುತ್ ಕಂಬ ಅಳವಡಿಕೆ ಹಾಗೂ ರಸ್ತೆ ಮಧ್ಯಭಾಗದಲ್ಲಿ ಸಸಿ ಹಚ್ಚುವ ಕಾಮಗಾರಿಯನ್ನು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ರವರು ಶನಿವಾರದಂದು ವೀಕ್ಷಣೆ ಮಾಡಿದ್ದರು.
ಗವಿಮಠದ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಸಂಖ್ಯೆಯ ಭಕ್ತಾದಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಲೇ ತ್ವರಿತಗತಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಮಾಡಿ ಅನುಕೂಲಕರ ವಾತಾವರಣ ಕಲ್ಪಿಸಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ನಗರಸಭೆಯ ಅಧಿಕಾರಿಗಳಿಗೆ ಕೊಟ್ಟು ನಿಟ್ಟಿನ ಸೂಚನೆ ಜಾರಿಗೊಳಿಸಿದರುಈ ಸಂದರ್ಭದಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ವಿದ್ಯುತ್ ಇಲಾಖೆ ವಿದ್ಯುತ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 