ವಿದ್ಯುತ್ ದೀಪದ ಕಂಭ ಅಳವಡಿಕೆ ಕಾರ್ಯಕ್ರಮ ವೀಕ್ಷಿಸಿದ ಪಟೇಲ್
Patel watched the lamp pole installation program
ವಿದ್ಯುತ್ ದೀಪದ ಕಂಭ ಅಳವಡಿಕೆ ಕಾರ್ಯಕ್ರಮ ವೀಕ್ಷಿಸಿದ ಪಟೇಲ್
ಕೊಪ್ಪಳ 11: ನಗರದ ಬಸವೇಶ್ವರ ಸರ್ಕಲ್ ದಿಂದ ಶ್ರೀ ಗವಿಮಠಕ್ಕೆ ಹೋಗುವ ಮುಖ್ಯ ರಸ್ತೆಗೆ ಹೊಸ ವಿದ್ಯುತ್ ಕಂಬ ಅಳವಡಿಕೆ ಹಾಗೂ ರಸ್ತೆ ಮಧ್ಯಭಾಗದಲ್ಲಿ ಸಸಿ ಹಚ್ಚುವ ಕಾಮಗಾರಿಯನ್ನು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ರವರು ಶನಿವಾರದಂದು ವೀಕ್ಷಣೆ ಮಾಡಿದ್ದರು.
ಗವಿಮಠದ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಸಂಖ್ಯೆಯ ಭಕ್ತಾದಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೂಡಲೇ ತ್ವರಿತಗತಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಮಾಡಿ ಅನುಕೂಲಕರ ವಾತಾವರಣ ಕಲ್ಪಿಸಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ನಗರಸಭೆಯ ಅಧಿಕಾರಿಗಳಿಗೆ ಕೊಟ್ಟು ನಿಟ್ಟಿನ ಸೂಚನೆ ಜಾರಿಗೊಳಿಸಿದರುಈ ಸಂದರ್ಭದಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ವಿದ್ಯುತ್ ಇಲಾಖೆ ವಿದ್ಯುತ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 