ಉಮ್ರಾ ಧಾರ್ಮಿಕ ಪ್ರವಾಸ ಕೈಗೊಂಡು ಮತಕ್ಷೇತ್ರಕ್ಕೆ ವಾಪಸಾದ ಪಠಾಣಗೆ ಸನ್ಮಾನ
Pathana honoured for returning to constituency after completing Umrah pilgrimage
ಉಮ್ರಾ ಧಾರ್ಮಿಕ ಪ್ರವಾಸ ಕೈಗೊಂಡು ಮತಕ್ಷೇತ್ರಕ್ಕೆ ವಾಪಸಾದ ಪಠಾಣಗೆ ಸನ್ಮಾನ
ಶಿಗ್ಗಾವಿ 13: ಪವಿತ್ರ ಉಮ್ರಾ ಧಾರ್ಮಿಕ ಪ್ರವಾಸ ಕೈಗೊಂಡು ಮತಕ್ಷೇತ್ರಕ್ಕೆ ವಾಪಸಾದ ಯುವಕರ ಕಣ್ಮಣಿ ಜನಪ್ರಿಯ ಶಾಸಕ ಯಾಶಿರಮ್ಮದಖಾನ್ ಪಠಾಣ ಅವರನ್ನು ಸ್ವಗ್ರಹದಲ್ಲಿ ಭೇಟಿ ಮಾಡಿ ಗೌರವಿಸಿ ಪುರಸಭೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಭಗವಂತ ಉತ್ತಮ ಆರೋಗ್ಯ ಒಳ್ಳೆಯ ಭವಿಷ್ಯ ಕರುಣಿಸಲಿ ಎಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರುಗಳಾದ ಸುಲೇಮಾನ ತರ್ಲಘಟ್ಟ, ಮುಸ್ತಾಕ ಅಹ್ಮದ ತಹಸೀಲ್ದಾರ, ಪರ್ವಿಜ್ ಮುಲ್ಲಾ ಮಂಜುನಾಥ ಮಣ್ಣಣ್ಣವರ, ಮುಕ್ತಿಯಾರ ತಿಮ್ಮಪುರ, ಚಂದ್ರು ಕೊಡ್ಲಿವಾಡ, ಬಸವರಾಜ ರಾಗಿ, ರಶೀದ್ ಗೊಟಗೋಡಿ, ಅಬ್ದುಲಖಾನ ನೀರಲಗಿ, ಸಾಧಿಕ್ ಮೊಗಲಲ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 