ಪವಿತ್ರಾ ಹಿರೇಮಠರಿಗೆ ಕರ್ನಾಟಕ ಮಾಣಿಕ್ಯ ಪ್ರಶಸ್ತಿ
Pavitra Hiremath receives Karnataka Manikya Award
ಪವಿತ್ರಾ ಹಿರೇಮಠರಿಗೆ ಕರ್ನಾಟಕ ಮಾಣಿಕ್ಯ ಪ್ರಶಸ್ತಿ
ಬೆಳಗಾವಿ 15: ಆಜಾದ್ ನಗರದಲ್ಲಿರುವ ಕುಂದಾನಗರಿ ರಾಯಲ್ ರಿಟಿಸ್ ಹೋಟೆಲದಲ್ಲಿ ಅನ್ನಪೂರ್ಣೇಶ್ವರ ಹ್ಯೂಮ್ಯಾನಿಟಿ ಫೌಂಡೇಶನ್ ಹಾಗೂ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆ ಸಯುಕ್ತ ಆಶ್ರಯದಲ್ಲಿ ಪವಿತ್ರಾ ಹಿರೇಮಠ ಇವರ ಸಾಮಾಜಿಕ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಕರ್ನಾಟಕ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ದಿವ್ಯ ಸಾನಿಧ್ಯ ನೀಲಕಂಠ ಮಹಾಸ್ವಾಮಿಗಳು, ಮಹಾಂತ ದುರದುಂಡಿಶ್ವರ ಮಠ, ಮುರಗೋಡ ಹಾಗೂ ಜಗದ್ಗುರು ಸಿದ್ಧ ಬಸವೇಶ್ವರ ಶ್ಯೂನ ಸಂಪಾದನಾ ಹುಣಸಿಕೊಳ್ಳ ಮಠ ಯಮಕನಮರಡಿ ಮತ್ತು ಇನ್ನಿತರ ಗಣ್ಯಮಾನ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 