ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಿ: ರಾಘವೇಂದ್ರ
ಲೋಕದರ್ಶನ ವರದಿ
ಕುಕನೂರು 04: ಪಟ್ಟಣದ ಪೋಲಿಸ್ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲಿ ್ಲಪಿಎಸ್ಐ ಜಿ. ಎಸ್, ರಾಘವೇಂದ್ರ ಮಾತನಾಡಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡುವ ವೇಳೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಹೇಳಿದರು. ಅ. 12ರಂದು ಬಕ್ರೀದ್ ಹಬ್ಬವನ್ನು ಎಲ್ಲಾ ಸಮುದಾಯದವರು ಕೈ ಜೋಡಿಸಿ ಆಚರಣೆ ಮಾಡಬೇಕು ಎಂದು ಸಭೆಗೆ ಆಗಮಿಸಿದ ಸಾರ್ವಜನಿಕರಿಗೆ ಮನವಿರಿಕೆ ಮಾಡಿದರು.
ಈ ಸಂದರ್ಭದಲ್ಲಿ ಅನ್ನಧಾನೇಶ್ವರ ಮಠದ ಮಹದೇವ ದೇವರು ಸಾನಿದ್ಯ ವಹಿಸಿದ್ದರು. ರಾಮಣ್ಣ ಬಂದಮನಿ, ರೆಹಮನ್ ಸಾಬ ಮುಕ್ಕಪ್ಪನವರು, ಹನುಮಂತಪ್ಪ ಹಂಪನಾಳ, ರಷೀದ್ ಸಾಬ್ ವಣಗೇರಿ, ಶರಣಪ್ಪ ಸಿದ್ದಯ್ಯ ಕಳ್ಳಿಮನಿ, ಲಕ್ಷ್ಮಣ್ಣ ಕಾಳಿ, ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 