ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಿ: ರಾಘವೇಂದ್ರ
ಲೋಕದರ್ಶನ ವರದಿ
ಕುಕನೂರು 04: ಪಟ್ಟಣದ ಪೋಲಿಸ್ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲಿ ್ಲಪಿಎಸ್ಐ ಜಿ. ಎಸ್, ರಾಘವೇಂದ್ರ ಮಾತನಾಡಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡುವ ವೇಳೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಹೇಳಿದರು. ಅ. 12ರಂದು ಬಕ್ರೀದ್ ಹಬ್ಬವನ್ನು ಎಲ್ಲಾ ಸಮುದಾಯದವರು ಕೈ ಜೋಡಿಸಿ ಆಚರಣೆ ಮಾಡಬೇಕು ಎಂದು ಸಭೆಗೆ ಆಗಮಿಸಿದ ಸಾರ್ವಜನಿಕರಿಗೆ ಮನವಿರಿಕೆ ಮಾಡಿದರು.
ಈ ಸಂದರ್ಭದಲ್ಲಿ ಅನ್ನಧಾನೇಶ್ವರ ಮಠದ ಮಹದೇವ ದೇವರು ಸಾನಿದ್ಯ ವಹಿಸಿದ್ದರು. ರಾಮಣ್ಣ ಬಂದಮನಿ, ರೆಹಮನ್ ಸಾಬ ಮುಕ್ಕಪ್ಪನವರು, ಹನುಮಂತಪ್ಪ ಹಂಪನಾಳ, ರಷೀದ್ ಸಾಬ್ ವಣಗೇರಿ, ಶರಣಪ್ಪ ಸಿದ್ದಯ್ಯ ಕಳ್ಳಿಮನಿ, ಲಕ್ಷ್ಮಣ್ಣ ಕಾಳಿ, ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 