ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಿಸಿ: ರಾಘವೇಂದ್ರ
ಲೋಕದರ್ಶನ ವರದಿ
ಕುಕನೂರು 04: ಪಟ್ಟಣದ ಪೋಲಿಸ್ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲಿ ್ಲಪಿಎಸ್ಐ ಜಿ. ಎಸ್, ರಾಘವೇಂದ್ರ ಮಾತನಾಡಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡುವ ವೇಳೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಹೇಳಿದರು. ಅ. 12ರಂದು ಬಕ್ರೀದ್ ಹಬ್ಬವನ್ನು ಎಲ್ಲಾ ಸಮುದಾಯದವರು ಕೈ ಜೋಡಿಸಿ ಆಚರಣೆ ಮಾಡಬೇಕು ಎಂದು ಸಭೆಗೆ ಆಗಮಿಸಿದ ಸಾರ್ವಜನಿಕರಿಗೆ ಮನವಿರಿಕೆ ಮಾಡಿದರು.
ಈ ಸಂದರ್ಭದಲ್ಲಿ ಅನ್ನಧಾನೇಶ್ವರ ಮಠದ ಮಹದೇವ ದೇವರು ಸಾನಿದ್ಯ ವಹಿಸಿದ್ದರು. ರಾಮಣ್ಣ ಬಂದಮನಿ, ರೆಹಮನ್ ಸಾಬ ಮುಕ್ಕಪ್ಪನವರು, ಹನುಮಂತಪ್ಪ ಹಂಪನಾಳ, ರಷೀದ್ ಸಾಬ್ ವಣಗೇರಿ, ಶರಣಪ್ಪ ಸಿದ್ದಯ್ಯ ಕಳ್ಳಿಮನಿ, ಲಕ್ಷ್ಮಣ್ಣ ಕಾಳಿ, ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 