ಅಭಿನಯ ಗೀತೆ ಸ್ಪಧರ್ೆ: ರಾಜ್ಯ ಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಚನ್ನಪ್ಪ ಕುನ್ನೂರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾಥರ್ಿನಿ ಜ್ಯೋತಿರ್ಮಯಿ ಕುಲಕಣರ್ಿ ಇವಳು ಜಿಲ್ಲಾ ಮಟ್ಟದ ಅಭಿನಯ ಗೀತೆ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾಥರ್ಿಯ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಮಾಜಿ ಸಂಸದ ಮಂಜುನಾಥ ಕುನ್ನೂರ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸಿ. ಟಿ. ಪಾಟೀಲ ಹಾಗೂ ಪ್ರಾಥಮಿಕ ಶಾಲೆಯ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 