ಕ್ರೀಡಾಕೂಟದಲ್ಲಿ ಸಾಧನೆ
ರಾಯಬಾಗ 02: ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತಿಚೆಗೆ ನಡೆದ ಪದವಿ-ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಟೈಕ್ವಾಂಡೋ ಕ್ರೀಡಾಕೂಟದಲ್ಲಿ ಸ್ಥಳೀಯ ಕೆ.ಎಲ್.ಇ. ಸಂಸ್ಥೆಯ ಮಲಗೌಡ ಪಾಟೀಲ ಪ.ಪೂ ಕಾಲೇಜಿನ ವಿದ್ಯಾಥರ್ಿಗಳಾದ ಪ್ರತಿಕ ಗೊಂಡೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಹಾಗೂ ಶಿವಾನಂದ ತೇಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾಥರ್ಿಗಳನ್ನು ಕಾಲೇಜಿನ ಪ್ರಾಚಾರ್ಯ ರುಪೇಶ ಪಾಟೀಲ, ಸಿಬ್ಬಂದಿ ಹಾಗೂ ಸ್ಥಾನಿಕ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಲೇಜಿನ ದೈಹಿಕ ನಿದರ್ೇಶಕ ಶಿವಾನಂದ ಖವಟಕೊಪ್ಪ ಈ ವಿದ್ಯಾಥರ್ಿಗಳಿಗೆ ತರಬೇತಿಯನ್ನು ನೀಡಿದ್ದರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 