ಜಿಲ್ಲಾ ಮಟ್ಟದ ಶೋಟೋಖಾನ ಕರಾಟೆಯಲ್ಲಿ ವಿದ್ಯಾಥರ್ಿಗಳ ಸಾಧನೆ
ಲೋಕದರ್ಶನ ವರದಿ
ಶಿಗ್ಗಾವಿ 28: ಇತ್ತೀಚೆಗೆ ಮುಂಡಗೋಡದಲ್ಲಿ ನಡೆದ ಜಿಲ್ಲಾ ಮಟ್ಟದ ಶೋಟೋಖಾನ ಕರಾಟೆ ಚಂಪಿಯನಶಿಪ್ನಲ್ಲಿ ಶಿಗ್ಗಾವಿ ಪಟ್ಟಣದ ಶೋಟೋಖಾನ ಕರಾಟೆ ಟ್ರೇನಿಂಗ ಸೆಂಟರನ ವಿದ್ಯಾಥರ್ಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಶಿಗ್ಗಾವಿ ತಾಲೂಕಿಗೆ ಕೀತರ್ಿ ತಂದಿದ್ದಾರೆ.
ವೈಟ್ ಬೆಲ್ಟ ವಿಭಾಗ: ವಿವೇಕ ಗಂಜೀಗಟ್ಟಿ, ಕಟಾ ತೃತೀಯ ಬಹುಮಾನ, ಸಾತ್ವೀಕ ಹುಡೇದಗೌಡ್ರ ಕಟಾ, ಪ್ರಥಮ ಬಹುಮಾನ, ವೃತ್ವಿಕ ಹುಡೇದಗೌಡ್ರ ಕಟಾ, ತೃತೀಯ ಬಹುಮಾನ, ದೀರಜ ಹಾದಿಮನಿ ಕಾಟಾ, ದ್ವಿತೀಯ ಬಹುಮಾನ, ಡಿ. ಜೆ. ಜಂಗ್ಲಿ ಕಟಾ, ಪ್ರಥಮ ಬಹುಮಾನ, ಅದ್ವಿಕಾ ಹುಡೇದಗೌಡ್ರ ಕಟಾ, ತೃತೀಯ ಬಹುಮಾನ, ಸಹನಾ ಕ್ಯಾಲಕೊಂಡ ಕಟಾ, ತೃತೀಯ ಬಹುಮಾನ, ಅನ್ಶು. ಎಂ. ಬುಳ್ಳಕ್ಕನವರ ಕಟಾ, ತೃತೀಯ ಬಹುಮಾನ, ಕುಮಿತೆ, ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ.
ಆರೇಂಜ ಬೆಲ್ಟ ವಿಭಾಗ: ಮಹ್ಮದಮದನಿ. ಜಿ. ಕ್ಯಾಲಕೊಂಡ ಕಟಾ, ಪ್ರಥಮ, ಕುಮಿತೆ ದ್ವಿತೀಯ ಬಹುಮಾನ, ಡಿ. ಮಲ್ಲಿಕ ಬೆಂಡಿಗೇರಿ ಕಟಾ, ದ್ವಿತೀಯ, ಕುಮಿತೆ, ತೃತೀಯ ಬಹುಮಾನ ಪಡೆದಿದ್ದಾರೆ.
ಪರ್ಪಲ್ ಬೆಲ್ಟ ವಿಭಾಗ: ಮಹ್ಮದಗೌಸ ಜಕಾತಿ ಕಟಾ, ಪ್ರಥಮ ಬಹುಮಾನ ಕುಮಿತೆ ತೃತೀಯ ಬಹುಮಾನ.
ಬ್ರೌನ ಬೆಲ್ಟ ವಿಭಾಗ : ಅಜರ್ುನ ಗೋಪಾಲ ನಾಯ್ಕ ಕಟಾ, ಪ್ರಥಮ, ಕುಮಿತೆ, ದ್ವಿತೀಯ ಬಹುಮಾನ. ಕರ್ಣ ಗೋಪಾಲ ನಾಯ್ಕ ಕಟಾ, ದ್ವಿತೀಯ, ಕುಮಿತೆ, ತೃತೀಯ ಬಹುಮಾನ
ಬ್ಲ್ಯಾಕ್ ಬೆಲ್ಟ ವಿಭಾಗ : ಮಂಜುನಾಥ ಕಮ್ಮಾರ ಕಟಾ, ಪ್ರಥಮ, ಕುಮಿತೆ, ತೃತೀಯ ಬಹುಮಾನ, ಬಸವರಾಜ ಕುಲಕಣರ್ಿ ಕಟಾ, ದ್ವಿತೀಯ ಬಹುಮಾನಗಳನ್ನು ಪಡೆದಿದ್ದಾರೆ.
ಇವರಿಗೆ ತರಬೇತಿದಾರರಾದ ನಿಸಾರ ಅಹ್ಮದ ಗುಜರಾತಿ ಮತ್ತು ಹನುಮಂತ ಗದಗ ಅವರು ಅಭಿನಂದಿಸಿ ಹರ್ಷ ವ್ಯಕ್ತಪಡಿದ್ದಾರೆ.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 