ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
Personal visit of Dr. Chandrasekhara Kambar to Kannada University
ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
ಹಂಪಿ 17: ಕನ್ನಡ ವಿಶ್ವವಿದ್ಯಾಲಯಕ್ಕೆ ಅನೀರೀಕ್ಷಿತವಾಗಿ ಭೇಟಿ ನೀಡಿದ ಸಂಸ್ಥಾಪಕ ಕುಲಪತಿಗಳಾದ ಡಾ.ಚಂದ್ರಶೇಖರ ಕಂಬಾರ ಅವರನ್ನು ಕನ್ನಡ ವಿಶ್ವವಿದ್ಯಾಲಯ ಮಾನ್ಯ ಕುಲಪತಿಯವರಾದ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಗೌರವಿಸಿ, ಸನ್ಮಾನಿಸಿದರು. ಅವರ ಜೊತೆಯಲ್ಲಿ ಆಗಮಿಸಿದ್ದ ಮಲೆಯಾಳಿ ಕವಿಗಳು ಮತ್ತು ಅನುವಾದಕರಾದ ಸುಬ್ರಹ್ಮಣ್ಯ ಅವರನ್ನು ಗೌರವಿಸಿದ ಕ್ಷಣಗಳು.
ತಮ್ಮ ಗೆಳೆಯರಾದ ಸುಬ್ರಹ್ಮಣ್ಯ ಅವರೊಂದಿಗೆ ಕಂಬಾರರು ವಿದ್ಯಾರಣ್ಯ ಕ್ಯಾಂಪಸನ್ನು ವೀಕ್ಷಿಸಿ, ಸಂತಸಪಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 