ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
Personal visit of Dr. Chandrasekhara Kambar to Kannada University
ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
ಹಂಪಿ 17: ಕನ್ನಡ ವಿಶ್ವವಿದ್ಯಾಲಯಕ್ಕೆ ಅನೀರೀಕ್ಷಿತವಾಗಿ ಭೇಟಿ ನೀಡಿದ ಸಂಸ್ಥಾಪಕ ಕುಲಪತಿಗಳಾದ ಡಾ.ಚಂದ್ರಶೇಖರ ಕಂಬಾರ ಅವರನ್ನು ಕನ್ನಡ ವಿಶ್ವವಿದ್ಯಾಲಯ ಮಾನ್ಯ ಕುಲಪತಿಯವರಾದ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಗೌರವಿಸಿ, ಸನ್ಮಾನಿಸಿದರು. ಅವರ ಜೊತೆಯಲ್ಲಿ ಆಗಮಿಸಿದ್ದ ಮಲೆಯಾಳಿ ಕವಿಗಳು ಮತ್ತು ಅನುವಾದಕರಾದ ಸುಬ್ರಹ್ಮಣ್ಯ ಅವರನ್ನು ಗೌರವಿಸಿದ ಕ್ಷಣಗಳು.
ತಮ್ಮ ಗೆಳೆಯರಾದ ಸುಬ್ರಹ್ಮಣ್ಯ ಅವರೊಂದಿಗೆ ಕಂಬಾರರು ವಿದ್ಯಾರಣ್ಯ ಕ್ಯಾಂಪಸನ್ನು ವೀಕ್ಷಿಸಿ, ಸಂತಸಪಟ್ಟರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 