ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
Personal visit of Dr. Chandrasekhara Kambar to Kannada University
ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಚಂದ್ರಶೇಖರ ಕಂಬಾರರ ವೈಯಕ್ತಿಕ ಭೇಟಿ
ಹಂಪಿ 17: ಕನ್ನಡ ವಿಶ್ವವಿದ್ಯಾಲಯಕ್ಕೆ ಅನೀರೀಕ್ಷಿತವಾಗಿ ಭೇಟಿ ನೀಡಿದ ಸಂಸ್ಥಾಪಕ ಕುಲಪತಿಗಳಾದ ಡಾ.ಚಂದ್ರಶೇಖರ ಕಂಬಾರ ಅವರನ್ನು ಕನ್ನಡ ವಿಶ್ವವಿದ್ಯಾಲಯ ಮಾನ್ಯ ಕುಲಪತಿಯವರಾದ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಗೌರವಿಸಿ, ಸನ್ಮಾನಿಸಿದರು. ಅವರ ಜೊತೆಯಲ್ಲಿ ಆಗಮಿಸಿದ್ದ ಮಲೆಯಾಳಿ ಕವಿಗಳು ಮತ್ತು ಅನುವಾದಕರಾದ ಸುಬ್ರಹ್ಮಣ್ಯ ಅವರನ್ನು ಗೌರವಿಸಿದ ಕ್ಷಣಗಳು.
ತಮ್ಮ ಗೆಳೆಯರಾದ ಸುಬ್ರಹ್ಮಣ್ಯ ಅವರೊಂದಿಗೆ ಕಂಬಾರರು ವಿದ್ಯಾರಣ್ಯ ಕ್ಯಾಂಪಸನ್ನು ವೀಕ್ಷಿಸಿ, ಸಂತಸಪಟ್ಟರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 