ಪೋಷಕರ ಪತ್ತೆಗೆ ಮನವಿ
Petition for parental tracing
ಪೋಷಕರ ಪತ್ತೆಗೆ ಮನವಿ
ಬಳ್ಳಾರಿ 08:ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕಾನಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಇಮಡಾಪುರ ಹತ್ತಿರ ಅನುನ್ ತಂದೆ ವರುಣ್(ಅರುಣ್) ಎನ್ನುವ 08 ವರ್ಷದ ಬಾಲಕನು ಪತ್ತೆಯಾಗಿದ್ದು, ಬಳ್ಳಾರಿಯ ಸರ್ಕಾರಿ ಬಾಲಕರ ಬಾಲಮಂದಿರಕ್ಕೆ ದಾಖಲು ಮಾಡಿಕೊಳ್ಳಲಾಗಿದೆ. ಪೋಷಕರ ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿಯ ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರು ಮನವಿ ಮಾಡಿದ್ದಾರೆ.ಬಾಲಕನು ಮಹಾರಾಷ್ಟ್ರದ ಮಾನ್ಗಾವ್ನ ಜವುಲಿ ಗ್ರಾಮ ಎಂದು ಹೇಳುತ್ತಾನೆ. ಕಪ್ಪು ಮೈ ಬಣ್ಣ, ಬಲ ಹೆಬ್ಬೆಟ್ಟಿನ ಉಗುರು ಕಪ್ಪಾಗಿದ್ದು, ಹಿಂದಿ ಭಾಷೆ ಮಾತನಾಡುತ್ತಾನೆ.
ಎತ್ತರ 132 ಸೆಂ.ಮೀ., ತೂಕ 24.5 ಗ್ರಾಂ ಇದ್ದು, ಬಾಲಕನು ದೊರೆತಾಗ ಧರಿಸಿದ ಬಟ್ಟೆ ಬಿಳಿಶರ್ಟ್, ನೀಲಿ ಪ್ಯಾಂಟ್ ಧರಿಸಿರುತ್ತಾನೆ.
ಬಾಲಕನ ಪೋಷಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿಯ ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರ ಮೊ.9743343138 ಅಥವಾ ಕಂಟೋನ್ಮೆಂಟ್ನ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂ.08392-297436, ಆಪ್ತ ಸಮಾಲೋಚಕರ ಮೊ.8880466645 ಹಾಗೂ ಗೃಹಪಾಲಕರ ಮೊ.9538177767 ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 