ಪಿಎಚ್ಡಿ ಪ್ರಧಾನ
ಲೋಕದರ್ಶನ ವರದಿ
ಶಿಗ್ಗಾವಿ 20: ತಾಲೂಕಿನ ಬಂಕಾಪೂರ ಪಟ್ಟಣದ ಸಕರ್ಾರಿ ಪಾಲಿಟೆಕ್ನಿಕ್ ಇ ಆಂಡ್ ಸಿ ಇಂಜನಿಯರಿಂಗ್ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿಗ್ಗಾವಿ ಪಟ್ಟಣದ ನಾಗರಾಜ ಅಜರ್ುನಪ್ಪ ಹಂಚಿನಮನಿ ಇವರು ಬೆಂಗಳೂರಿನ ಜೈನ ವಿಶ್ವವಿದ್ಯಾಲಯದಲ್ಲಿ ಡೆವಲಪ್ಮೆಂಟ್ ಆಂಡ್ ಅನೆಲಾಸಿಸ್ ಆಫ್ ವೈಡ್ಬ್ಯಾಂಡ್ ಮೈಕ್ರೋಸ್ಟ್ರಿಫ್ ಫ್ಯಾಚ್ ಅಂಟೆನ್ನಾ ಫಾರ್ ಮೈಮೊ ಸಿಸ್ಟಮ್ ಎಂಬ ಪ್ರಭಂದಕ್ಕೆ ಎಲೆಕ್ಟ್ರಾನಿಕ್ಸ ಇಂಜನಿಯರಿಂಗ್ ನಲ್ಲಿ ಡಾಕ್ಟರೆಟ್ ಪದವಿಯನ್ನು ಪಡೆದಿದ್ದಾರೆ. ಇವರಿಗೆ ಬೆಂಗಳೂರಿನ ತಾಂತ್ರೀಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಸಿ ಆರ್ ಬೈರಾರೆಡ್ಡಿ ಮಾರ್ಗದರ್ಶನ ಮಾಡಿದ್ದರು, ಇವರಿಗೆ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ತಂದೆ ವೃತ್ತಿಯಲ್ಲಿ ಗುತ್ತಿಗೆದಾರರಾದ ಅಜರ್ುನ ಗಿ ಹಂಚಿನಮನಿ ಅವರು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 