ಪಿಎಚ್ಡಿ ಪ್ರಧಾನ
ಲೋಕದರ್ಶನ ವರದಿ
ಶಿಗ್ಗಾವಿ 20: ತಾಲೂಕಿನ ಬಂಕಾಪೂರ ಪಟ್ಟಣದ ಸಕರ್ಾರಿ ಪಾಲಿಟೆಕ್ನಿಕ್ ಇ ಆಂಡ್ ಸಿ ಇಂಜನಿಯರಿಂಗ್ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿಗ್ಗಾವಿ ಪಟ್ಟಣದ ನಾಗರಾಜ ಅಜರ್ುನಪ್ಪ ಹಂಚಿನಮನಿ ಇವರು ಬೆಂಗಳೂರಿನ ಜೈನ ವಿಶ್ವವಿದ್ಯಾಲಯದಲ್ಲಿ ಡೆವಲಪ್ಮೆಂಟ್ ಆಂಡ್ ಅನೆಲಾಸಿಸ್ ಆಫ್ ವೈಡ್ಬ್ಯಾಂಡ್ ಮೈಕ್ರೋಸ್ಟ್ರಿಫ್ ಫ್ಯಾಚ್ ಅಂಟೆನ್ನಾ ಫಾರ್ ಮೈಮೊ ಸಿಸ್ಟಮ್ ಎಂಬ ಪ್ರಭಂದಕ್ಕೆ ಎಲೆಕ್ಟ್ರಾನಿಕ್ಸ ಇಂಜನಿಯರಿಂಗ್ ನಲ್ಲಿ ಡಾಕ್ಟರೆಟ್ ಪದವಿಯನ್ನು ಪಡೆದಿದ್ದಾರೆ. ಇವರಿಗೆ ಬೆಂಗಳೂರಿನ ತಾಂತ್ರೀಕ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಸಿ ಆರ್ ಬೈರಾರೆಡ್ಡಿ ಮಾರ್ಗದರ್ಶನ ಮಾಡಿದ್ದರು, ಇವರಿಗೆ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ತಂದೆ ವೃತ್ತಿಯಲ್ಲಿ ಗುತ್ತಿಗೆದಾರರಾದ ಅಜರ್ುನ ಗಿ ಹಂಚಿನಮನಿ ಅವರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 