ತಿಮ್ಮಕ್ಕ ನೆನಪಿನಲ್ಲಿ ಸಸಿ ನೆಟ್ಟು ನಂತರ ಸಂತಾಪ
Planting saplings in memory of Thimmakka, followed by condolences
ಶಿಗ್ಗಾವಿ : 16 ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ನಿಮಿತ್ಯ ನಗರದ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಸಸಿ ನೆಟ್ಟು ಗೌರವ ನಂತರ ಮೌನಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ ಎಸ್ ಪಾಟೀಲ, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲಗಲ, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 