ತಿಮ್ಮಕ್ಕ ನೆನಪಿನಲ್ಲಿ ಸಸಿ ನೆಟ್ಟು ನಂತರ ಸಂತಾಪ
Planting saplings in memory of Thimmakka, followed by condolences
ಶಿಗ್ಗಾವಿ : 16 ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ನಿಮಿತ್ಯ ನಗರದ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಸಸಿ ನೆಟ್ಟು ಗೌರವ ನಂತರ ಮೌನಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ ಎಸ್ ಪಾಟೀಲ, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲಗಲ, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 