ಕವಿ ಚಂದ್ರಶೇಖರ ಪೂಜಾರ(ಚಂಪೂ) ಗಜಲ್ ಪಠ್ಯವಾಗಿ ಆಯ್ಕೆ
Poet Chandrashekhar Pujara (Champoo) selected as ghazal text
ಕವಿ ಚಂದ್ರಶೇಖರ ಪೂಜಾರ(ಚಂಪೂ) ಗಜಲ್ ಪಠ್ಯವಾಗಿ ಆಯ್ಕೆ
ನೇಸರಗಿ 14: ಸಮೀಪದ ದೇಶನೂರ ಸಿದ್ಧಲಿಂಗೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ, ಕವಿ ಚಂದ್ರಶೇಖರ ಪೂಜಾರ(ಚಂಪೂ) ಅವರ ಎರಡು ಗಜಲ್ಗಳು ಕೊಲ್ಲಾಪುರ ವಿಶ್ವವಿದ್ಯಾಲಯದಲ್ಲಿ ಬಿ.ಎ ದ್ವಿತೀಯ ವರ್ಷಕ್ಕೆ ಮತ್ತು ಸೋಲಾಪುರ ವಿಶ್ವವಿದ್ಯಾಲಯದ ಗಜಲ್ ವಿಷಯದಲ್ಲಿ ಬಿ.ಕಾಂ 3ನೇ ಸೆಮಿಸ್ಟರ್, ಬಿ.ವಿ.ಎ 3ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ 2025 -26ನೇ ಸಾಲಿನಿಂದ ಪಠ್ಯವಾಗಿ ಆಯ್ಕೆಯಾಗಿವೆ ಎಂದು 'ಗಜಲ್ ಧಾರೆ' ಪಠ್ಯಪುಸ್ತಕದ ಪ್ರಧಾನ ಸಂಪಾದಕ ಸಿದ್ಧರಾಮ ಹೊನ್ಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 