ಕವಿ ಚಂದ್ರಶೇಖರ ಪೂಜಾರ(ಚಂಪೂ) ಗಜಲ್ ಪಠ್ಯವಾಗಿ ಆಯ್ಕೆ
Poet Chandrashekhar Pujara (Champoo) selected as ghazal text
ಕವಿ ಚಂದ್ರಶೇಖರ ಪೂಜಾರ(ಚಂಪೂ) ಗಜಲ್ ಪಠ್ಯವಾಗಿ ಆಯ್ಕೆ
ನೇಸರಗಿ 14: ಸಮೀಪದ ದೇಶನೂರ ಸಿದ್ಧಲಿಂಗೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ, ಕವಿ ಚಂದ್ರಶೇಖರ ಪೂಜಾರ(ಚಂಪೂ) ಅವರ ಎರಡು ಗಜಲ್ಗಳು ಕೊಲ್ಲಾಪುರ ವಿಶ್ವವಿದ್ಯಾಲಯದಲ್ಲಿ ಬಿ.ಎ ದ್ವಿತೀಯ ವರ್ಷಕ್ಕೆ ಮತ್ತು ಸೋಲಾಪುರ ವಿಶ್ವವಿದ್ಯಾಲಯದ ಗಜಲ್ ವಿಷಯದಲ್ಲಿ ಬಿ.ಕಾಂ 3ನೇ ಸೆಮಿಸ್ಟರ್, ಬಿ.ವಿ.ಎ 3ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ 2025 -26ನೇ ಸಾಲಿನಿಂದ ಪಠ್ಯವಾಗಿ ಆಯ್ಕೆಯಾಗಿವೆ ಎಂದು 'ಗಜಲ್ ಧಾರೆ' ಪಠ್ಯಪುಸ್ತಕದ ಪ್ರಧಾನ ಸಂಪಾದಕ ಸಿದ್ಧರಾಮ ಹೊನ್ಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 