ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರ ಕಾರ್ಯ ಶ್ಲ್ಯಾಘನೀಯ
ಲೋಕದರ್ಶನ ವರದಿ
ಸಿಂದಗಿ 13: ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಕೊವಿಡ್-19 ವೈರಸ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಪೌರಕಾಮರ್ಿಕ ಸಿಬ್ಬಂದಿಗಳಿಗೆ ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ ಸಿಬ್ಬಂದಿವತಿಯಿಂದ ಮದ್ಯಾಹ್ನ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ್ದಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾಂಕ ವ್ಯವಸ್ಥಾಕ ಎಂ.ಎಸ್ ಎಡಕೊಂಡ್ಲು ಮಾತನಾಡಿ, ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಹೊಡೆತಕ್ಕೆ ಇಡೀ ಜಗತ್ತೆ ಸ್ತಬ್ಧವಾಗಿದೆ. ಇದರಿಂದ ದೇಶದ ಸರ್ವ ಚಟುವಟಿಕೆಗಳು ನಿಂತು ಹೋಗಿವೆ. ಇದ್ದರಿಂದ ಆಥರ್ಿಕ ಮುಗ್ಗಟ್ಟಿನ ದೊಡ್ಡ ಬೀಳುತ್ತಿದೆ. ಈ ವೈರಸ್ ಸೊಂಕಿನ ಬಗ್ಗೆ ಆತಂಕ ಹೆಚ್ಚಾಗುತ್ತಿದೆ ಅದಕ್ಕಾಗಿ ನಾವೆಲ್ಲರೂ ಜಾಗೃತರಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಅದರಲ್ಲಿ ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾಮರ್ಿಕರ ಕಾರ್ಯ ಶ್ಲ್ಯಾಘನೀಯ ಎಂದರು.
ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕ ದೇವಾಸಿನಿ, ಬ್ಯಾಂಕ ಕಾನೂನು ಸಲಹೆಗಾರ ಬಿ.ಜಿ.ನೆಲ್ಲಗಿ ಸೇರಿದಂತೆ ಬ್ಯಾಂಕ ಸಿಬ್ಬಂದಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 