ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾರ್ಮಿಕರ ಕಾರ್ಯ ಶ್ಲ್ಯಾಘನೀಯ
ಲೋಕದರ್ಶನ ವರದಿ
ಸಿಂದಗಿ 13: ಪಟ್ಟಣದ ಆರಕ್ಷಕ ಠಾಣೆಯ ಆವರಣದಲ್ಲಿ ಕೊವಿಡ್-19 ವೈರಸ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಪೌರಕಾಮರ್ಿಕ ಸಿಬ್ಬಂದಿಗಳಿಗೆ ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ ಸಿಬ್ಬಂದಿವತಿಯಿಂದ ಮದ್ಯಾಹ್ನ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ್ದಿದ್ದಾರೆ.
ಈ ಸಂದರ್ಭದಲ್ಲಿ ಬ್ಯಾಂಕ ವ್ಯವಸ್ಥಾಕ ಎಂ.ಎಸ್ ಎಡಕೊಂಡ್ಲು ಮಾತನಾಡಿ, ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಹೊಡೆತಕ್ಕೆ ಇಡೀ ಜಗತ್ತೆ ಸ್ತಬ್ಧವಾಗಿದೆ. ಇದರಿಂದ ದೇಶದ ಸರ್ವ ಚಟುವಟಿಕೆಗಳು ನಿಂತು ಹೋಗಿವೆ. ಇದ್ದರಿಂದ ಆಥರ್ಿಕ ಮುಗ್ಗಟ್ಟಿನ ದೊಡ್ಡ ಬೀಳುತ್ತಿದೆ. ಈ ವೈರಸ್ ಸೊಂಕಿನ ಬಗ್ಗೆ ಆತಂಕ ಹೆಚ್ಚಾಗುತ್ತಿದೆ ಅದಕ್ಕಾಗಿ ನಾವೆಲ್ಲರೂ ಜಾಗೃತರಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಅದರಲ್ಲಿ ಪೊಲೀಸ ಇಲಾಖೆ, ಆರೋಗ್ಯ ಇಲಾಖೆ, ಪೌರಕಾಮರ್ಿಕರ ಕಾರ್ಯ ಶ್ಲ್ಯಾಘನೀಯ ಎಂದರು.
ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕ ದೇವಾಸಿನಿ, ಬ್ಯಾಂಕ ಕಾನೂನು ಸಲಹೆಗಾರ ಬಿ.ಜಿ.ನೆಲ್ಲಗಿ ಸೇರಿದಂತೆ ಬ್ಯಾಂಕ ಸಿಬ್ಬಂದಿ ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 