ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
Police cordon off the encroached area
ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
ರಾಯಬಾಗ, 11 ; ತಾಲೂಕಿನ ಚಿಂಚಲಿ ಪಟ್ಟಣದ ಸರ್ಕಾರಿ ಜಾಗ ರಿ.ಸ.ನಂ.400ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತಹಶೀಲ್ದಾರ ಸುರೇಶ ಮುಂಜೆ ಅವರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸರ್ವೇ ಇಲಾಖೆಯವರು ಸೋಮವಾರ ಸರ್ವೇ ಕಾರ್ಯ ನಡೆಸಿದರು.
ಪ.ಪಂ.ಮುಖ್ಯಾಧಿಕಾರಿ ವಿ.ಬಿ.ಬಳ್ಳಾರಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಉಚ್ಛನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿಂಚಲಿ ಪಟ್ಟಣದ ಪ.ಪಂ.ಆಸ್ತಿ ನಂ.1015/1 (ರಿ.ಸ.ನಂ.400ರ ಕ್ಷೇತ್ರ 2ಎಕರೆ 10ಗುಂಟೆ) ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡರುವ ಸರ್ಕಾರಿ ಜಾಗೆಯನ್ನು ಸೋಮವಾರ ಸರ್ವೇ ಇಲಾಖೆಯವರು ಸರ್ವೇ ಕಾರ್ಯ ಮಾಡಿದ್ದಾರೆ. ಸರ್ವೇ ಇಲಾಖೆಯವರು ಸಲ್ಲಿಸುವ ವರದಿಯನ್ನು ಪಡೆದುಕೊಂಡು, ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 