ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
Police cordon off the encroached area
ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
ರಾಯಬಾಗ, 11 ; ತಾಲೂಕಿನ ಚಿಂಚಲಿ ಪಟ್ಟಣದ ಸರ್ಕಾರಿ ಜಾಗ ರಿ.ಸ.ನಂ.400ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತಹಶೀಲ್ದಾರ ಸುರೇಶ ಮುಂಜೆ ಅವರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸರ್ವೇ ಇಲಾಖೆಯವರು ಸೋಮವಾರ ಸರ್ವೇ ಕಾರ್ಯ ನಡೆಸಿದರು.
ಪ.ಪಂ.ಮುಖ್ಯಾಧಿಕಾರಿ ವಿ.ಬಿ.ಬಳ್ಳಾರಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಉಚ್ಛನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿಂಚಲಿ ಪಟ್ಟಣದ ಪ.ಪಂ.ಆಸ್ತಿ ನಂ.1015/1 (ರಿ.ಸ.ನಂ.400ರ ಕ್ಷೇತ್ರ 2ಎಕರೆ 10ಗುಂಟೆ) ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡರುವ ಸರ್ಕಾರಿ ಜಾಗೆಯನ್ನು ಸೋಮವಾರ ಸರ್ವೇ ಇಲಾಖೆಯವರು ಸರ್ವೇ ಕಾರ್ಯ ಮಾಡಿದ್ದಾರೆ. ಸರ್ವೇ ಇಲಾಖೆಯವರು ಸಲ್ಲಿಸುವ ವರದಿಯನ್ನು ಪಡೆದುಕೊಂಡು, ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 