ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
Police cordon off the encroached area
ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
ರಾಯಬಾಗ, 11 ; ತಾಲೂಕಿನ ಚಿಂಚಲಿ ಪಟ್ಟಣದ ಸರ್ಕಾರಿ ಜಾಗ ರಿ.ಸ.ನಂ.400ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತಹಶೀಲ್ದಾರ ಸುರೇಶ ಮುಂಜೆ ಅವರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸರ್ವೇ ಇಲಾಖೆಯವರು ಸೋಮವಾರ ಸರ್ವೇ ಕಾರ್ಯ ನಡೆಸಿದರು.
ಪ.ಪಂ.ಮುಖ್ಯಾಧಿಕಾರಿ ವಿ.ಬಿ.ಬಳ್ಳಾರಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಉಚ್ಛನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿಂಚಲಿ ಪಟ್ಟಣದ ಪ.ಪಂ.ಆಸ್ತಿ ನಂ.1015/1 (ರಿ.ಸ.ನಂ.400ರ ಕ್ಷೇತ್ರ 2ಎಕರೆ 10ಗುಂಟೆ) ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡರುವ ಸರ್ಕಾರಿ ಜಾಗೆಯನ್ನು ಸೋಮವಾರ ಸರ್ವೇ ಇಲಾಖೆಯವರು ಸರ್ವೇ ಕಾರ್ಯ ಮಾಡಿದ್ದಾರೆ. ಸರ್ವೇ ಇಲಾಖೆಯವರು ಸಲ್ಲಿಸುವ ವರದಿಯನ್ನು ಪಡೆದುಕೊಂಡು, ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 