ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
Police cordon off the encroached area
ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
ರಾಯಬಾಗ, 11 ; ತಾಲೂಕಿನ ಚಿಂಚಲಿ ಪಟ್ಟಣದ ಸರ್ಕಾರಿ ಜಾಗ ರಿ.ಸ.ನಂ.400ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತಹಶೀಲ್ದಾರ ಸುರೇಶ ಮುಂಜೆ ಅವರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸರ್ವೇ ಇಲಾಖೆಯವರು ಸೋಮವಾರ ಸರ್ವೇ ಕಾರ್ಯ ನಡೆಸಿದರು.
ಪ.ಪಂ.ಮುಖ್ಯಾಧಿಕಾರಿ ವಿ.ಬಿ.ಬಳ್ಳಾರಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಉಚ್ಛನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿಂಚಲಿ ಪಟ್ಟಣದ ಪ.ಪಂ.ಆಸ್ತಿ ನಂ.1015/1 (ರಿ.ಸ.ನಂ.400ರ ಕ್ಷೇತ್ರ 2ಎಕರೆ 10ಗುಂಟೆ) ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡರುವ ಸರ್ಕಾರಿ ಜಾಗೆಯನ್ನು ಸೋಮವಾರ ಸರ್ವೇ ಇಲಾಖೆಯವರು ಸರ್ವೇ ಕಾರ್ಯ ಮಾಡಿದ್ದಾರೆ. ಸರ್ವೇ ಇಲಾಖೆಯವರು ಸಲ್ಲಿಸುವ ವರದಿಯನ್ನು ಪಡೆದುಕೊಂಡು, ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 