ರಂಗೋಲಿಯಲ್ಲಿ ಪಂಡಿತ ಜವಾಹರಲಾಲ್ ನೆಹರು ಭಾವಚಿತ್ರ
Portrait of Pandit Jawaharlal Nehru in Rangoli
ರನ್ನಬೆಳಗಲಿ 13: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ, ರನ್ನಬೆಳಗಲಿ, ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪಂಡಿತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು, ವಿದ್ಯಾರ್ಥಿಗಳು ರಂಗೋಲಿಯಲ್ಲಿ ಬಿಡಿಸಿದರು.
ಪ್ರಭಾವಿ ಮುಖ್ಯ ಗುರು ಮಾತೆ ಎಸ್ ಎಸ್ ಉದಪುಡಿ, ಮಹಾಂತೇಶ ಮುರಗೋಡ, ಶ್ರೀಶೈಲ ಕಾಡದೇವರ,ಎಲ್ ವಾಯ್ ಶಾಸ್ತ್ರಿ. ಎಸ್ ಎಂ ಮೆಘಾಡಿ ಎಲ್ ಕೆ ಮಂಟೂರ, ರವಿ ಹಿರೇಕಲ್ಮಠ ಮಾಯಪ್ಪ ಲೋಕ್ಯಾಗೋಳ, ಮಹಾಂತೇಶ ಲೋಕಾಪುರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 