ರಂಗೋಲಿಯಲ್ಲಿ ಪಂಡಿತ ಜವಾಹರಲಾಲ್ ನೆಹರು ಭಾವಚಿತ್ರ
Portrait of Pandit Jawaharlal Nehru in Rangoli
ರನ್ನಬೆಳಗಲಿ 13: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ, ರನ್ನಬೆಳಗಲಿ, ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪಂಡಿತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು, ವಿದ್ಯಾರ್ಥಿಗಳು ರಂಗೋಲಿಯಲ್ಲಿ ಬಿಡಿಸಿದರು.
ಪ್ರಭಾವಿ ಮುಖ್ಯ ಗುರು ಮಾತೆ ಎಸ್ ಎಸ್ ಉದಪುಡಿ, ಮಹಾಂತೇಶ ಮುರಗೋಡ, ಶ್ರೀಶೈಲ ಕಾಡದೇವರ,ಎಲ್ ವಾಯ್ ಶಾಸ್ತ್ರಿ. ಎಸ್ ಎಂ ಮೆಘಾಡಿ ಎಲ್ ಕೆ ಮಂಟೂರ, ರವಿ ಹಿರೇಕಲ್ಮಠ ಮಾಯಪ್ಪ ಲೋಕ್ಯಾಗೋಳ, ಮಹಾಂತೇಶ ಲೋಕಾಪುರ ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 