ರಂಗೋಲಿಯಲ್ಲಿ ಪಂಡಿತ ಜವಾಹರಲಾಲ್ ನೆಹರು ಭಾವಚಿತ್ರ
Portrait of Pandit Jawaharlal Nehru in Rangoli
ರನ್ನಬೆಳಗಲಿ 13: ಶ್ರೀ ಸಿದ್ಧಾರೂಢ ಸರಕಾರಿ ಪ್ರೌಢಶಾಲೆ, ರನ್ನಬೆಳಗಲಿ, ತಿಂಗಳಿಗೊಂದು ರಂಗೋಲಿ ಚಿತ್ರ ಮಾಲಿಕೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪಂಡಿತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು, ವಿದ್ಯಾರ್ಥಿಗಳು ರಂಗೋಲಿಯಲ್ಲಿ ಬಿಡಿಸಿದರು.
ಪ್ರಭಾವಿ ಮುಖ್ಯ ಗುರು ಮಾತೆ ಎಸ್ ಎಸ್ ಉದಪುಡಿ, ಮಹಾಂತೇಶ ಮುರಗೋಡ, ಶ್ರೀಶೈಲ ಕಾಡದೇವರ,ಎಲ್ ವಾಯ್ ಶಾಸ್ತ್ರಿ. ಎಸ್ ಎಂ ಮೆಘಾಡಿ ಎಲ್ ಕೆ ಮಂಟೂರ, ರವಿ ಹಿರೇಕಲ್ಮಠ ಮಾಯಪ್ಪ ಲೋಕ್ಯಾಗೋಳ, ಮಹಾಂತೇಶ ಲೋಕಾಪುರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 