ಹಾಲು ಒಕ್ಕೂಟದ ವ್ಯವಸ್ಥಾಪರಾಗಿ ಪ್ರಭುಶಂಕರ ಚಾರ್ಜ್
Prabhu Shankar's charge as organizer of the Milk Union
ಹಾಲು ಒಕ್ಕೂಟದ ವ್ಯವಸ್ಥಾಪರಾಗಿ ಪ್ರಭುಶಂಕರ ಚಾರ್ಜ್
ಬಳ್ಳಾರಿ 01: ಇಲ್ಲಿನ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರನ್ನು ಬದಲಾವಣೆ ಮಾಡಲಾಗಿದೆ.ಈ ಮೊದಲು ಪೀರಾ್ಯನಾಯ್ಕ ಅವರು ಕಾರ್ಯನಿರ್ವಹಿಸುತ್ತಿದ್ದರು. ಇಲ್ಲಿ ಚುನಾಯಿತ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಕಾರಣ ಯಾವುದೇ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ. ಆದರೂ ಕೆಲ ವಿಚಯಗಳಿಗೆ ಟೆಂಡರ್ ಕರೆಯಬೇಕೆಂಬ ಒತ್ತಡಕ್ಕೆ ಮಣಿಯದ ಕಾರಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಈಗ ಇವರ ಜಾಗಕ್ಕೆ ಪ್ರಭುಶಂಕರ್ ಅವರು ಬಂದು ಚಾರ್ಜ್ ತೆಗೆದುಕೊಂಡಿದ್ದಾರೆ. ನಷ್ಟದಲ್ಲಿರುವ ಈ ಒಕ್ಕೂಟವನ್ನು ಇವರು ಹೇಗೆ ಮುನ್ನಡೆಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 