ಹಾಲು ಒಕ್ಕೂಟದ ವ್ಯವಸ್ಥಾಪರಾಗಿ ಪ್ರಭುಶಂಕರ ಚಾರ್ಜ್
Prabhu Shankar's charge as organizer of the Milk Union
ಹಾಲು ಒಕ್ಕೂಟದ ವ್ಯವಸ್ಥಾಪರಾಗಿ ಪ್ರಭುಶಂಕರ ಚಾರ್ಜ್
ಬಳ್ಳಾರಿ 01: ಇಲ್ಲಿನ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರನ್ನು ಬದಲಾವಣೆ ಮಾಡಲಾಗಿದೆ.ಈ ಮೊದಲು ಪೀರಾ್ಯನಾಯ್ಕ ಅವರು ಕಾರ್ಯನಿರ್ವಹಿಸುತ್ತಿದ್ದರು. ಇಲ್ಲಿ ಚುನಾಯಿತ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಕಾರಣ ಯಾವುದೇ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ. ಆದರೂ ಕೆಲ ವಿಚಯಗಳಿಗೆ ಟೆಂಡರ್ ಕರೆಯಬೇಕೆಂಬ ಒತ್ತಡಕ್ಕೆ ಮಣಿಯದ ಕಾರಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಈಗ ಇವರ ಜಾಗಕ್ಕೆ ಪ್ರಭುಶಂಕರ್ ಅವರು ಬಂದು ಚಾರ್ಜ್ ತೆಗೆದುಕೊಂಡಿದ್ದಾರೆ. ನಷ್ಟದಲ್ಲಿರುವ ಈ ಒಕ್ಕೂಟವನ್ನು ಇವರು ಹೇಗೆ ಮುನ್ನಡೆಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 