ಹಾಲು ಒಕ್ಕೂಟದ ವ್ಯವಸ್ಥಾಪರಾಗಿ ಪ್ರಭುಶಂಕರ ಚಾರ್ಜ್
Prabhu Shankar's charge as organizer of the Milk Union
ಹಾಲು ಒಕ್ಕೂಟದ ವ್ಯವಸ್ಥಾಪರಾಗಿ ಪ್ರಭುಶಂಕರ ಚಾರ್ಜ್
ಬಳ್ಳಾರಿ 01: ಇಲ್ಲಿನ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರನ್ನು ಬದಲಾವಣೆ ಮಾಡಲಾಗಿದೆ.ಈ ಮೊದಲು ಪೀರಾ್ಯನಾಯ್ಕ ಅವರು ಕಾರ್ಯನಿರ್ವಹಿಸುತ್ತಿದ್ದರು. ಇಲ್ಲಿ ಚುನಾಯಿತ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇಲ್ಲದ ಕಾರಣ ಯಾವುದೇ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ. ಆದರೂ ಕೆಲ ವಿಚಯಗಳಿಗೆ ಟೆಂಡರ್ ಕರೆಯಬೇಕೆಂಬ ಒತ್ತಡಕ್ಕೆ ಮಣಿಯದ ಕಾರಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಈಗ ಇವರ ಜಾಗಕ್ಕೆ ಪ್ರಭುಶಂಕರ್ ಅವರು ಬಂದು ಚಾರ್ಜ್ ತೆಗೆದುಕೊಂಡಿದ್ದಾರೆ. ನಷ್ಟದಲ್ಲಿರುವ ಈ ಒಕ್ಕೂಟವನ್ನು ಇವರು ಹೇಗೆ ಮುನ್ನಡೆಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 