ಗವಿಮಠದ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಂದ ಪ್ರಸಾದ ಸೇವನೆ
Prasadam is consumed by lakhs of devotees in Dasoha of Gavi Math
ಗವಿಮಠದ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಂದ ಪ್ರಸಾದ ಸೇವನೆ
ಕೊಪ್ಪಳ 16: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ದಿನಾಂಕ 16.01.25 ರಂದು ಶ್ರೀ ಮಠದ ಮಹಾದಾಸೋಹದಲ್ಲಿ ಲಕ್ಷಾಂತರ ಭಕ್ತರು ಪ್ರಸಾದ ಸವಿದಿದ್ದಾರೆ. ಇಂದು ಮಹಾದಾಸೋಹದಲ್ಲಿ ರೊಟ್ಟಿ, ಹೆಸರುಕಾಳು ಪಲ್ಲೆ, ಬದನೆಕಾಯಿ ಪಲ್ಲೆ, ಮಿರ್ಚಿ, ಮಾದಲಿ, ತುಪ್ಪ, ಹಾಲು, ಜಿಲೇಬಿ, ಅನ್ನ, ಸಾಂಬಾರು, ಪುಡಿ, ಉಪ್ಪಿನಕಾಯಿ, ಕೆಂಪುಚಟ್ನಿ ವಿತರಿಸಲಾಯಿತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 