ಗವಿಮಠದ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಂದ ಪ್ರಸಾದ ಸೇವನೆ
Prasadam is consumed by lakhs of devotees in Dasoha of Gavi Math
ಗವಿಮಠದ ದಾಸೋಹದಲ್ಲಿ ಲಕ್ಷಾಂತರ ಭಕ್ತರಿಂದ ಪ್ರಸಾದ ಸೇವನೆ
ಕೊಪ್ಪಳ 16: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಸಿದ್ಧಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ದಿನಾಂಕ 16.01.25 ರಂದು ಶ್ರೀ ಮಠದ ಮಹಾದಾಸೋಹದಲ್ಲಿ ಲಕ್ಷಾಂತರ ಭಕ್ತರು ಪ್ರಸಾದ ಸವಿದಿದ್ದಾರೆ. ಇಂದು ಮಹಾದಾಸೋಹದಲ್ಲಿ ರೊಟ್ಟಿ, ಹೆಸರುಕಾಳು ಪಲ್ಲೆ, ಬದನೆಕಾಯಿ ಪಲ್ಲೆ, ಮಿರ್ಚಿ, ಮಾದಲಿ, ತುಪ್ಪ, ಹಾಲು, ಜಿಲೇಬಿ, ಅನ್ನ, ಸಾಂಬಾರು, ಪುಡಿ, ಉಪ್ಪಿನಕಾಯಿ, ಕೆಂಪುಚಟ್ನಿ ವಿತರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 