ಹೊಳಗುಂದಿಯಲ್ಲಿ ಪಾದಯಾತ್ರೆಗಳಿಗೆ ಪ್ರಸಾದ ಸೇವೆ
Prasadam service for hikers in Holgundi
ಹೂವಿನಹಡಗಲಿ 10: ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ನೆಲೆಸಿರುವ ಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದಲ್ಲಿ ’ಪಾದಯಾತ್ರೆ’ ಹೋಗುವವರಿಗೆ ತಾಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶ್ರೀ ಕೊಟ್ಟೂರೇಶ್ವರ ಸ್ವಾಮಿ ಟ್ರಸ್ಟ್ ನಿಂದ ಪಾದಯಾತ್ರೆ ಗಳಿಗೆ 9ನೇ ವರ್ಷ ದಿಂದ ಪ್ರಸಾದ ಸೇವೆಯನ್ನು ಆಯೋಜಿಸಿದ್ದರು.ಸಮಿತಿ ನಿವೃತ್ತ ಶಿಕ್ಷಕರಾದ ಯು.ವೀರೇಶ, ಬಿ.ಶಿವಪ್ಪ, ಮರಳು ನಾಗರಾಜ, ಸಂತೋಷ, ಕಮ್ಮಾರ ಕೊಟ್ರೇಶ, ಸಿದ್ದಪ್ಪ ಕಮ್ಮಾರ , ಡಿ.ಮಲ್ಲಿಕಾರ್ಜುನ, ಆನಂದ ,ಉಪ್ಪಾರ ಜೋಗಪ್ಪ ಅವರು ಪಾದಯಾತ್ರೆ ಗಳಿಗೆ ಬೆಳಿಗ್ಗೆ ಉಪಹಾರ, ಅನ್ನಸಂತರೆ್ಣ ಹಮ್ಮಿಕೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 