ಪ್ರಸನ್ನ ಜೋಶಿಗೆ ಮಂತ್ರಾಲಯದ ಶ್ರೀಗಳಿಂದ ಗೌರವ ಡಾಕ್ಟರೇಟ್ ಪ್ರದಾನ
Prasanna Joshi awarded honorary doctorate by the Ministry of Mantralaya
ಧಾರವಾಡ 07 : ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ನಗರದ ಪ್ರಸನ್ನಕುಮಾರ ಜೋಶಿ ಅವರಿಗೆ ಅಮೇರಿಕೆಯ ಫ್ಲೋರಿಡಾದ ಯೋಗ-ಸಂಸ್ಕೃತಮ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚೆಗೆ ಮಂತ್ರಾಲಯದ ಶ್ರೀ ಗುರುಸಾರ್ವಭೌಮ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಜರುಗಿದ ವಿಶೇಷ ಘಟಿಕೋತ್ಸವದಲ್ಲಿ ಡಾ. ಸುಬುಧೇಂದ್ರ ತೀರ್ಥ ಸ್ವಾಮಿಜಿಯವರು ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದರು.
ಕಳೆದ ಸುಮಾರು 26 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಪ್ರಾಯೋಗಿಕ ವಿಜ್ಞಾನ ಮಾದರಿಯ ಕಲಿಕೆ, ವಿವಿಧ ಕಲಿಕಾ ಪುಸ್ತಕಗಳ ಪ್ರಕಟಣೆ, ಇ-ಆಡಳಿತ ಇಲಾಖೆಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಯುಷ್ಠಾನ ಭಾರತ್, ಆರೋಗ್ಯ ಕರ್ನಾಟಕ ಯೋಜನೆಗೆ ಸಾರ್ವಜನಿಕರ ನೋಂದಣಿ, ವಿದ್ಯುತ್ ಉನ್ನತಿ ಪ್ರೊಜೆಕ್ಟ, ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಕಾರ್ಮಿಕ ಕಾರ್ಡ ನೋಂದಣಿ ಹಾಗೂ ವಿತರಣೆ ಸೇರಿದಂತೆ ಹಲವಾರು ಜನಪರ ಸೇವೆಗಳಲ್ಲಿ ತಮ್ಮನ್ನೇ ತಾವು ತೊಡಗಿಸಿಕೊಂಡು ಸೇವೆಸಲ್ಲಿಸಿರುವ ನಗರದ ಪ್ರಸನ್ನಕುಮಾರ ಜೋಶಿ ಅವರನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 