ಪ್ರಶಾಂತ ಚವ್ಹಾಣ ನಿಧನ
Prashant Chavan passed away
ಪ್ರಶಾಂತ ಚವ್ಹಾಣ ನಿಧನ
ರಾಣೇಬೆನ್ನೂರು 03: ಇಲ್ಲಿನ ವಿನಾಯಕ ನಗರದ ನಿವಾಸಿ, ಹರಿಹರದ ಗಿರಿಯಮ್ಮ ಕಾಲೇಜಿನ ನೌಕರ ಪ್ರಶಾಂತ ವ. ಚವ್ಹಾಣ(36) ಅವರು ರವಿವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತ ಪ್ರಶಾಂತ ಅವರು, ನಿವೃತ್ತ ಮುಖ್ಯ ಶಿಕ್ಷಕ ವಿ. ಎಲ್.ಚವ್ಹಾಣ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಅನುಸೂಯಾ ರಾಠೋಡ ಅವರ ಪುತ್ರರಲ್ಲೊಬ್ಬರಾಗಿದ್ದಾರೆ. ಮೃತರ ಅಂತಿಮ ಕ್ರಿಯೆ ಇಲ್ಲಿನ ಮುಕ್ತಿ ಧಾಮದಲ್ಲಿ ಇಂದು ಸಂಜೆ ಅಪಾರ ಜನ ಸಮುದಾಯದ ಮಧ್ಯೆ ನೆರವೇರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 