ಪ್ರಶಾಂತ ಚವ್ಹಾಣ ನಿಧನ
Prashant Chavan passed away
ಪ್ರಶಾಂತ ಚವ್ಹಾಣ ನಿಧನ
ರಾಣೇಬೆನ್ನೂರು 03: ಇಲ್ಲಿನ ವಿನಾಯಕ ನಗರದ ನಿವಾಸಿ, ಹರಿಹರದ ಗಿರಿಯಮ್ಮ ಕಾಲೇಜಿನ ನೌಕರ ಪ್ರಶಾಂತ ವ. ಚವ್ಹಾಣ(36) ಅವರು ರವಿವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತ ಪ್ರಶಾಂತ ಅವರು, ನಿವೃತ್ತ ಮುಖ್ಯ ಶಿಕ್ಷಕ ವಿ. ಎಲ್.ಚವ್ಹಾಣ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಅನುಸೂಯಾ ರಾಠೋಡ ಅವರ ಪುತ್ರರಲ್ಲೊಬ್ಬರಾಗಿದ್ದಾರೆ. ಮೃತರ ಅಂತಿಮ ಕ್ರಿಯೆ ಇಲ್ಲಿನ ಮುಕ್ತಿ ಧಾಮದಲ್ಲಿ ಇಂದು ಸಂಜೆ ಅಪಾರ ಜನ ಸಮುದಾಯದ ಮಧ್ಯೆ ನೆರವೇರಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 