ಪ್ರಶಾಂತ ಚವ್ಹಾಣ ನಿಧನ
Prashant Chavan passed away
ಪ್ರಶಾಂತ ಚವ್ಹಾಣ ನಿಧನ
ರಾಣೇಬೆನ್ನೂರು 03: ಇಲ್ಲಿನ ವಿನಾಯಕ ನಗರದ ನಿವಾಸಿ, ಹರಿಹರದ ಗಿರಿಯಮ್ಮ ಕಾಲೇಜಿನ ನೌಕರ ಪ್ರಶಾಂತ ವ. ಚವ್ಹಾಣ(36) ಅವರು ರವಿವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತ ಪ್ರಶಾಂತ ಅವರು, ನಿವೃತ್ತ ಮುಖ್ಯ ಶಿಕ್ಷಕ ವಿ. ಎಲ್.ಚವ್ಹಾಣ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಅನುಸೂಯಾ ರಾಠೋಡ ಅವರ ಪುತ್ರರಲ್ಲೊಬ್ಬರಾಗಿದ್ದಾರೆ. ಮೃತರ ಅಂತಿಮ ಕ್ರಿಯೆ ಇಲ್ಲಿನ ಮುಕ್ತಿ ಧಾಮದಲ್ಲಿ ಇಂದು ಸಂಜೆ ಅಪಾರ ಜನ ಸಮುದಾಯದ ಮಧ್ಯೆ ನೆರವೇರಿಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 