ಪ್ರಶಾಂತ ಚವ್ಹಾಣ ನಿಧನ
Prashant Chavan passed away
ಪ್ರಶಾಂತ ಚವ್ಹಾಣ ನಿಧನ
ರಾಣೇಬೆನ್ನೂರು 03: ಇಲ್ಲಿನ ವಿನಾಯಕ ನಗರದ ನಿವಾಸಿ, ಹರಿಹರದ ಗಿರಿಯಮ್ಮ ಕಾಲೇಜಿನ ನೌಕರ ಪ್ರಶಾಂತ ವ. ಚವ್ಹಾಣ(36) ಅವರು ರವಿವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತ ಪ್ರಶಾಂತ ಅವರು, ನಿವೃತ್ತ ಮುಖ್ಯ ಶಿಕ್ಷಕ ವಿ. ಎಲ್.ಚವ್ಹಾಣ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಅನುಸೂಯಾ ರಾಠೋಡ ಅವರ ಪುತ್ರರಲ್ಲೊಬ್ಬರಾಗಿದ್ದಾರೆ. ಮೃತರ ಅಂತಿಮ ಕ್ರಿಯೆ ಇಲ್ಲಿನ ಮುಕ್ತಿ ಧಾಮದಲ್ಲಿ ಇಂದು ಸಂಜೆ ಅಪಾರ ಜನ ಸಮುದಾಯದ ಮಧ್ಯೆ ನೆರವೇರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 