ಪ್ರತಿಭಾ ಕಾರಂಜಿ ರಾಜ್ಯ ಮಟ್ಟಕ್ಕೆ ಆಯ್ಕೆ
Pratibha Karnji is selected for state level
ಪ್ರತಿಭಾ ಕಾರಂಜಿ ರಾಜ್ಯ ಮಟ್ಟಕ್ಕೆ ಆಯ್ಕೆ
ಇಂಡಿ 10: ಮಾನಸ ಗಂಗೋತ್ರಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಖವ್ವಾಲಿ ಸ್ಪರ್ದೆ ವಿಭಾಗದಲ್ಲಿ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸ್ಪರ್ಧೆಯಲ್ಲಿ ಲಕ್ಷ್ಮಿ ಬನಸೋಡೆ, ಶ್ರುತಿ ದಶವಂತ, ಸೋನಾಲಿ ಗುರವ್, ಭವಾನಿ ಬಿಸೆ, ಕುಮಾರ್ ರಾಮಪ್ರಸಾದ್ ತೆಳಗಿನಮನಿ,ವಿದ್ಯಾಧರ ಭಂಡಾರಿ, ನಿಖಿಲ್ ಭಜಂತ್ರಿ, ಭಾಗವಹಿಸಿದ್ದರು.ಇವರಿಗೆ ಗುರುಗಳಾದ ಮುರಳೀಧರ ಭಜಂತ್ರಿ ಶಿಕ್ಷಕರು ಮಾರ್ಗದರ್ಶನ ನೀಡಿದರು. ಈ ವಿದ್ಯಾರ್ಥಿಗಳಿಗೆ ಸಾಧನೆಗೆ ಎಸ್ಡಿಎಂಸಿ ಅಧ್ಯಕ್ಷ ಈರಣ್ಣ ಕರಲ್ಲೆ, ಉಪಾಧ್ಯಕ್ಷರು ಮತ್ತು ಸರ್ವಸದಸ್ಯರು ಹಾಗೂ ಮುಖ್ಯಗುರುಗಳಾದ ಬಿ ಎಲ್ ಪಾಟೀಲ ಮತ್ತು ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಸಂತಸ ವ್ಯಕ್ತಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 