ಬೆಳಕು ಸಂಸ್ಥೆಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಶಿಗ್ಗಾವಿ 20ಃ ಪಟ್ಟಣದ ನೌಕರರ ಭವನದಲ್ಲಿ ಬೆಳಕು ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಜಮ್ಮುಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ, ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಆಚರಿಸುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಶ್ರದ್ದಾಂಜಲಿ ಸಭೆಯಲ್ಲಿ ಜನತಾ ಬಜಾರ್ ಅದ್ಯಕ್ಷ ಕರೆಪ್ಪ ಕಟ್ಟಿಮನಿ, ಸಂಸ್ಥೆಯ ಗೌರವ ಸಲಹೆಗಾರರಾದ ಕೆ ಕೊಟ್ರೇಶ ಮಾಸ್ತರ್ ಬೆಳಗಲಿ, ಶಂಕರ್ ಅರ್ಕಸಾಲಿ, ಶಶಿಕಾಂತ ರಾಥೊಡ್, ಬಸಲಿಂಗಪ್ಪ ನರಗುಂದ, ಜಿಲ್ಲಾದ್ಯಕ್ಷ ನಾಗಪ್ಪ ಬೆಂತೂರ, ತಾಲೂಕಾದ್ಯಕ್ಷ ಬಸವರಾಜ ವಿ ಎಚ್, ಉಪಾದ್ಯಕ್ಷ ವಿಶ್ವನಾಥ ಬಂಡಿವಡ್ಡರ, ಕಾರ್ಯದಶರ್ಿ ಶಂಬು ಕೇರಿ, ಶಿಕ್ಷಕ ಹಾರೋಗೆರಿ, ಎಮ್ ಎಲ್ ನಾಯ್ಕೋಡಿ, ಶರಣ ಬಡ್ಡಿ ಸೇರಿದಂತೆ ಬೆಳಕು ಸಂಸ್ಥೆಯ ಇತರ ಸದಸ್ಯರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 